Latest Stories

- Advertisement -

- Advertisement -

Other News

ಕಲುಷಿತ ನೀರು ಸೇವಿಸಿ ವಾರದಲ್ಲಿ ಇಬ್ಬರು ಸಾವು

ಹುಳಿಯಾರು: ಹಂದನಕೆರೆ ಹೋಬಳಿಯ ಸೋರಲಮಾವು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಒಂದೇ ವಾರದಲ್ಲಿ ಎರಡು ಸಾವು ಸಂಭವಿಸಿರುವ ಘಟನೆ ನಡೆದಿದೆ, ಸ್ಥಳಕ್ಕೆ ಶಾಸಕ…
Read More...

ಸತ್ಯಮಂಗಲ ಕೆರೆ ಕೋಡಿ- ಬಾಗಿನ ಅರ್ಪಣೆ

ತುಮಕೂರು: ನಗರದ 23ನೇ ವಾರ್ಡಿನ ಸತ್ಯಮಂಗಲ- ನವಿಲಹಳ್ಳಿ ಕೆರೆ ಕೋಡಿ ಹರಿದಿದ್ದು ಬುಧವಾರ ಗ್ರಾಮಸ್ಥರು ಗಂಗಾಪೂಜೆ ನೆರವೇರಿಸಿ ಭಕ್ತಿ ಸಮರ್ಪಿಸಿದರು, ಸತ್ಯಮಂಗಲದ ಪಟೇಲ್…
Read More...

ಹೆಚ್ಚು ಶಬ್ದ ಮಾಡುವ ಪಟಾಕಿಗಳ ನಿಷೇಧ: ಡೀಸಿ

ತುಮಕೂರು: ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್ ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು…
Read More...

ರೈತರಿಗೆ ಕೂಡಲೇ ಬೆಳೆ ನಷ್ಟ ಪರಿಹಾರ ಕೊಡಿ

ತುಮಕೂರು: ಆರಂಭದಲ್ಲಿ ಹೋಗಿ ಕೆಡಿಸಿದ ಮಳೆ, ಈಗ ವಿಪರೀತವಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾಗಿದ್ದು, ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ…
Read More...

ಪಿಡಬ್ಲ್ಯೂಡಿ ದಿವ್ಯ ನಿರ್ಲಕ್ಷ್ಯದಿಂದ ರಸ್ತೆಗಳು ಅಧ್ವಾನ

-ಮೂರ್ತಿ ಸೋಂಪುರ ಕೊರಟಗೆರೆ: ಗ್ರಾಮೀಣ ಪ್ರದೇಶಗಳಲ್ಲಿ ಗುಂಡಿಗಳದ್ದೇ ಕಾರುಬಾರು, ಬೈರೇನಹಳ್ಳಿಯಿಂದ ಕೊರಟಗೆರೆ ಸಂಪರ್ಕದ ಪಿಡಬ್ಲ್ಯೂಡಿ ಮುಖ್ಯ ರಸ್ತೆಯಲ್ಲಿ…
Read More...

ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ

ಕುಣಿಗಲ್: ರಾಷ್ಟ್ರೀಯ ಹೆದ್ದಾರಿ 75ರ ಅವೈಜ್ಞಾನಿಕ ನಿರ್ಮಾಣದಿಂದಾಗಿ ಮಳೆ ನೀರು ಕೋಡಿ ಸರಾಗವಾಗಿ ಹರಿಯದೆ ವಿವಿಧ ಗ್ರಾಮದ ಸಾವಿರಾರು ಎಕರೆ ಪ್ರದೇಶದಲ್ಲಿ ಮಳೆ ನೀರು…
Read More...

ಸಾಲಬಾಧೆಗೆ ಆತ್ಮಹತ್ಯೆ ಯತ್ನ- ಪತಿ ಸಾವು

ಕುಣಿಗಲ್: ಅಧಿಕ ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು ಪತಿ ಮೃತಪಟ್ಟರೆ, ಪತ್ನಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ…
Read More...

- Advertisement -

- Advertisement -

Latest Videos

Follow Us

error: Content is protected !!