ಪತ್ನಿ ಶೀಲ ಶಂಕಿಸಿ ಪೆಟ್ರೋಲ್ ಸುರಿದ ಪತಿ

129

Get real time updates directly on you device, subscribe now.


ಮಧುಗಿರಿ: ಅನೈತಿಕ ಸಂಭಂದವಿದೆ ಎಂದು ಅನುಮಾನಗೊಂಡ ಪತಿ ತನ್ನ ಪತ್ನಿ ಮತ್ತು ತನ್ನ 3ಜನ ಹೆಣ್ಣು ಮಕ್ಕಳು ಮಲಗಿದ್ದ ವೇಳೆ ಅವರುಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರೂಮಿಗೆ ಬೀಗ ಹಾಕಿ ಪರಾರಿಯಾಗಿರುವ ಘಟನೆ ಸೋಮವಾರ ಬೆಳಗಿನ ಜಾವ ತಾಲ್ಲೂಕಿನ ಮುದ್ದನೇರಳೆಕೆರೆ ಗ್ರಾಮದ ನಡೆದಿದೆ.

ರಾಮಾಂಜನಪ್ಪ ಎಂಬುವವನು ಈ ಕೃತ್ಯ ಮಾಡಿದು ಪತ್ನಿ ಶಾಂತಮ್ಮ ಸ್ಥಳದಲ್ಲೇ ಸಾವನ್ನಪ್ಪಿದು ಮೂವರು ಹೆಣ್ಣು ಮಕ್ಕಳಿಗೆ ಸುಟ್ಟು ಗಾಯಗಳಾಗಿದ್ದು ಎಲ್ಲಾರು ತುಮಕೂರು ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಪೈಕಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

Get real time updates directly on you device, subscribe now.

Comments are closed.

error: Content is protected !!