ಆಕಸ್ಮಿಕ ಬೆಂಕಿ: ಶಾಸಕ ಸಾಂತ್ವನ

87

Get real time updates directly on you device, subscribe now.


ಶಿರಾ: ತಾಲ್ಲೂಕಿನ ಗುಳಿಗೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ತಡರಾತ್ರಿ ತ್ರಿವೇಣಿ ಮಹಾಲಿಂಗಪ್ಪ ಎಂಬುವವರ ವಾಸದ ಗುಡಿಸಲಿಗೆ ಬೆಂಕಿ ಬಿದ್ದು ಧವಸ ಧಾನ್ಯ, ಬಟ್ಟೆ ಸೇರಿದಂತೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದ್ದು, ವಿಷಯ ತಿಳಿದ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ನಂತರ ವೈಯಕ್ತಿಕ ಆರ್ಥಿಕ ಧನ ಸಹಾಯ ಮಾಡಿ ಶೀಘ್ರವೇ ಸರಕಾರದಿಂದ ಪರಿಹಾರ ಕೊಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ವಿಜಯರಾಜ್, ಮದಲೂರು ಮೂರ್ತಿ ಮಾಸ್ಟರ್ ನಟರಾಜ್, ಮಂಜೇಶ್, ಗುಮ್ಮನಹಳ್ಳಿ ಈರಣ್ಣ ಸೇರಿದಂತೆ ಹಲವರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!