ಜೆಡಿಎಸ್ ಅಭ್ಯರ್ಥಿ ಆಗ್ತಾರಾ ಸೊಗಡು?

137

Get real time updates directly on you device, subscribe now.


ತುಮಕೂರು: ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಸೊಗಡು ಶಿವಣ್ಣ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂಬ ಚರ್ಚೆ ನಡೆಯುತ್ತಿರುವಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಸೊಗಡು ಶಿವಣ್ಣ ಅವರೊಂದಿಗೆ ಮಾತನಾಡಿ, ಶಿವಣ್ಣ ನಿಮ್ಮೊಂದಿಗೆ ನಾವಿದ್ದೇವೆ. ಇನ್ನೆರಡು ದಿನದಲ್ಲಿ ಸಂಪರ್ಕಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಗೋವಿಂದರಾಜು ಅವರ ವಿವಾದಾತ್ಮಕ ಸನ್ನಿವೇಶದಲ್ಲಿ ಜೆಡಿಎಸ್ ವರಿಷ್ಠರು ಸೊಗಡು ಶಿವಣ್ಣ ಅವರನ್ನೇ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.

Get real time updates directly on you device, subscribe now.

Comments are closed.

error: Content is protected !!