ಜ್ಯೋತಿಗಣೇಶ್ ನಾಮಪತ್ರ ಸಲ್ಲಿಕೆ

83

Get real time updates directly on you device, subscribe now.


ತುಮಕೂರು: 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿಗಣೇಶ್ ಅವರು ತಮ್ಮ ಆಪ್ತರೊಂದಿಗೆ ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಸೋಮವಾರ ಶುಭದಿನವಾಗಿದ್ದರಿಂದ ನಾಮ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ, ಅಲ್ಲದೆ ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಏ.18 ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ಇನ್ನುಳಿದ ಇಷ್ಟು ದಿನ ಹಲವಾರು ಕಾರ್ಯಕರ್ತರಲ್ಲಿ ಬಿಜೆಪಿ ಟಿಕೆಟ್ ಸೊಗಡು ಶಿವಣ್ಣ ಅವರಿಗೆ ಆಗುತ್ತದೆಂದು ಗೊಂದಲ ಉಂಟಾಗಿತ್ತು. ಆದರೆ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನ ನೀಡುವ ಕಾರ್ಯವಿತ್ತು. ಆದರೆ ಅವರು ಆತುರದಿಂದ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಹಾಗಾಗಿ ನಾನು ಅವರ ಬಗ್ಗೆ ಏನೂ ಮಾತನಾಡುವುದಿಲ್ಲವೆಂದು ನಾಮಪತ್ರ ಸಲ್ಲಿಸಿದ ನಂತರ ಹೇಳಿದರು.

Get real time updates directly on you device, subscribe now.

Comments are closed.

error: Content is protected !!