ಬೆಂಬಲಿಗರೊಂದಿಗೆ ಸೊಗಡು ನಾಮಪತ್ರ ಸಲ್ಲಿಕೆ

97

Get real time updates directly on you device, subscribe now.


ತುಮಕೂರು: ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಚುನಾವಣಾಧಿಕಾರಿ ಹೆಚ್.ವಿ. ದರ್ಶನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಗರದ ಕಾಲ್ ಟ್ಯಾಕ್ಸ್ ನಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಗಣಪನಿಗೆ ಪೂಜೆ ಸಲ್ಲಿಸಿದ ಬಳಿಕ ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಮೆರವಣಿಗೆ ವೇಳೆ ಬೆಂಬಲಿಗರು, ಅಭಿಮಾನಿಗಳು ಸೊಗಡು ಶಿವಣ್ಣ ಪರ ಘೋಷಣೆ ಕೂಗಿದರು.

Get real time updates directly on you device, subscribe now.

Comments are closed.

error: Content is protected !!