ಇಂಜಿನಿಯರ್ ಆತ್ಮಹತ್ಯೆಗೆ ಶರಣು

127

Get real time updates directly on you device, subscribe now.


ತಿಪಟೂರು: ತಾಲ್ಲೂಕಿನ ಕೆ.ಬಿ.ಕ್ರಾಸ್ ಬಳಿಯ ಕುಂದೂರು ಪಾಳ್ಯದ ಮಂಜುನಾಥ್ (38) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮೆಟ್ರೋದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರಿಯಾಂಕ ಅವರ ಜೊತೆ ಮದುವೆಯಾಗಿತ್ತು.
ಮಂಜುನಾಥ್ ಮದುವೆಯಾದ ಬಳಿಕ ಪತ್ನಿ ಪ್ರಿಯಾಂಕಾ ಮಾನಸಿಕ ಕಿರುಕುಳ ನೀಡುತ್ತಿದ್ದು, ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇಪದೆ ಗಲಾಟೆ ಆಗುತ್ತಿತ್ತು ಎಂಬ ಅಂಶದ ಮೇಲೆ ಹಾಗೂ ಮೊಬೈಲ್ ಆಡಿಯೋ ಫೋನ್ ಕಾಲ್ ಆಧಾರದ ಮೇಲೆ ಪತ್ನಿ ಪ್ರಿಯಾಂಕ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!