ಹಾಸನ: ಬಿಜೆಪಿಯವರು ಗೋಡ್ಸೆ ಹಿಂದುತ್ವ ಪ್ರತಿಪಾದಿಸುತ್ತಾರೆ, ಕಾಂಗ್ರೆಸ್ ನವರಾದ ನಾವು ಗಾಂಧೀಜಿ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದು ಸಮಾಜದ ಮತಕ್ಕಾಗಿ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಾರೆ. ನಾವು ಯಾವ ಸಮಾಜವನ್ನು ಒಡೆದಿಲ್ಲ ಎಂದರು. ಹಿಂದುವಾಗಿ ಹುಟ್ಟಿದ್ದೇನೆ ಹಿಂದುವಾಗಿ ಸಾಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿರಲಿಲ್ಲವೇ? ಹಿಂದು ಹೆಸರಿನಲ್ಲಿ ಏನೆಲ್ಲಾ ಮೂಢನಂಬಿಕೆಗಳು, ದಬ್ಬಾಳಿಕೆಗಳು, ಅಸ್ಪಶ್ಯರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯಿಂದ ಬೆಸತ್ತು ನಾನು ಹಿಂದುವಾಗಿ ಸಾಯಲ್ಲ ಎಂದು ಬೌದ್ಧ ಧರ್ಮ ಸ್ವೀಕರಿಸಿದರು. ಕಾಂಗ್ರೆಸ್ಸಿಗರಾದ ನಾವೂ ಹಿಂದುಗಳೇ, ನಮ್ಮದು ಗಾಂಧೀಜಿ…
ಬೆಂಗಳೂರು: ಖಾಸಗಿ ಪುನರ್ವಸತಿ ಕೇಂದ್ರ(REHAB CENTER)ವೊಂದರಲ್ಲಿ ರೋಗಿಯೊಬ್ಬರ ಮೇಲೆ ಅಲ್ಲಿನ ಸಿಬ್ಬಂದಿ ಮನಸೋ ಇಚ್ಛೆ ಥಳಿಸಿರುವ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ. ಪುನರ್ವಸತಿ ಕೇಂದ್ರದವಾರ್ಡನ್ ಬಟ್ಟೆ ಒಗೆಯಲು ಮತ್ತು ಶೌಚಾಲಯ ಸ್ವಚ್ಛಗೊಳಿಸಲು ನಿರಾಕರಿಸಿದ ಕಾರಣ, ಸಿಬ್ಬಂದಿ ರೋಗಿಯೊಬ್ಬನನ್ನು ಥಳಿಸಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿರುವ ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋ ಪ್ರಕಾರ, ರೋಗಿಯನ್ನು ಕೋಣೆಯಲ್ಲಿ ಮೂಲೆಗೆ ಸೇರಿಸಿಕೊಂಡು ವ್ಯಕ್ತಿಯೊಬ್ಬ ಕೋಲಿನಿಂದ ನಿರಂತರವಾಗಿ ಹೊಡೆಯುತ್ತಿದ್ದಾನೆ. ಆದರೆ ಇದೇ ಸಂದರ್ಭದಲ್ಲಿ ಅವನ ಪಕ್ಕದ್ದಲೇ ಇದ್ದ ಇತರರು ಪಕ್ಕದಲ್ಲಿ…
ಬೆಂಗಳೂರು: ಒಂದು ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಒಂದು ವೇಳೆ ಇಲ್ಲದಿದ್ದರೆ ನಾನು ಜೀವನಪೂರ್ತಿ ಊರಿನಲ್ಲಿ ಕುರಿ ಕಾಯುತ್ತಾ ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಂಬೇಡ್ಕರ್ ಅವರ 135 ನೇ ಜಯಂತಿಯ ಹಿನ್ನಲೆ ಮಾತನಾಡಿ, ಬಾಬಾ ಸಾಹೇಬರು ರಚಿಸಿದ ಸಂವಿಧಾನ ಇಲ್ಲದಿದ್ದರೆ ನಾನು ನನ್ನೂರಿನಲ್ಲಿ ಕುರಿಯನ್ನೋ, ದನವನ್ನೋ ಕಾಯುತ್ತಾ ಇರುತ್ತಿದ್ದೆ.ನಾನು ಎರಡೆರಡು ಬಾರಿ ಮುಖ್ಯಮಂತ್ರಿಯಾಗಿರುವುದು ಸಂವಿಧಾನದಿಂದ ಎಂದರು.ಯಾವುದೋ ಹಳ್ಳಿಯಿಂದ ಬಂದು ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದರೆ ಇದಕ್ಕೆ ಸಂವಿಧಾನವೇ ಕಾರಣ, ನನ್ನ ಬದುಕಿನ ಅನುಕ್ಷಣವೂ ಬಾಬಾ ಸಾಹೇಬರಿಗೆ ನಾನು…
ಹಾಸನ: ಬಿಜೆಪಿಯವರು ಗೋಡ್ಸೆ ಹಿಂದುತ್ವ ಪ್ರತಿಪಾದಿಸುತ್ತಾರೆ, ಕಾಂಗ್ರೆಸ್ ನವರಾದ ನಾವು ಗಾಂಧೀಜಿ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದು ಸಮಾಜದ ಮತಕ್ಕಾಗಿ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಾರೆ. ನಾವು ಯಾವ ಸಮಾಜವನ್ನು ಒಡೆದಿಲ್ಲ ಎಂದರು. ಹಿಂದುವಾಗಿ ಹುಟ್ಟಿದ್ದೇನೆ ಹಿಂದುವಾಗಿ ಸಾಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿರಲಿಲ್ಲವೇ? ಹಿಂದು ಹೆಸರಿನಲ್ಲಿ ಏನೆಲ್ಲಾ ಮೂಢನಂಬಿಕೆಗಳು, ದಬ್ಬಾಳಿಕೆಗಳು, ಅಸ್ಪಶ್ಯರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯಿಂದ ಬೆಸತ್ತು ನಾನು ಹಿಂದುವಾಗಿ ಸಾಯಲ್ಲ ಎಂದು ಬೌದ್ಧ ಧರ್ಮ ಸ್ವೀಕರಿಸಿದರು. ಕಾಂಗ್ರೆಸ್ಸಿಗರಾದ ನಾವೂ ಹಿಂದುಗಳೇ, ನಮ್ಮದು ಗಾಂಧೀಜಿ…
ಬೆಂಗಳೂರು: ಖಾಸಗಿ ಪುನರ್ವಸತಿ ಕೇಂದ್ರ(REHAB CENTER)ವೊಂದರಲ್ಲಿ ರೋಗಿಯೊಬ್ಬರ ಮೇಲೆ ಅಲ್ಲಿನ ಸಿಬ್ಬಂದಿ ಮನಸೋ ಇಚ್ಛೆ ಥಳಿಸಿರುವ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ. ಪುನರ್ವಸತಿ ಕೇಂದ್ರದವಾರ್ಡನ್ ಬಟ್ಟೆ ಒಗೆಯಲು ಮತ್ತು ಶೌಚಾಲಯ ಸ್ವಚ್ಛಗೊಳಿಸಲು ನಿರಾಕರಿಸಿದ ಕಾರಣ, ಸಿಬ್ಬಂದಿ ರೋಗಿಯೊಬ್ಬನನ್ನು ಥಳಿಸಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿರುವ ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಪುನರ್ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋ ಪ್ರಕಾರ, ರೋಗಿಯನ್ನು ಕೋಣೆಯಲ್ಲಿ ಮೂಲೆಗೆ ಸೇರಿಸಿಕೊಂಡು ವ್ಯಕ್ತಿಯೊಬ್ಬ ಕೋಲಿನಿಂದ ನಿರಂತರವಾಗಿ ಹೊಡೆಯುತ್ತಿದ್ದಾನೆ. ಆದರೆ ಇದೇ ಸಂದರ್ಭದಲ್ಲಿ ಅವನ ಪಕ್ಕದ್ದಲೇ ಇದ್ದ ಇತರರು ಪಕ್ಕದಲ್ಲಿ…
ಬೆಂಗಳೂರು: ಇತ್ತೀಚಿನ ದಿನಗಳ ಕಾಡಾನೆಗಳು ನಾಡಿಗೆ ಬಂದು ದಾಳಿ ನಡೆಸುತ್ತಿರುವ ಘಟನೆ ಹೆಚ್ಚುತ್ತಿದೆ. ಕಾಡಾನೆಗಳ ಹಿಂಡೊಂದು…
ಬೆಂಗಳೂರು: ಮೆಟ್ರೊ ಕಾಮಗಾರಿ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆಗೆ ಬಿಎಂಆರ್ ಸಿಎಲ್…
ಬೆಂಗಳೂರು: ಶಿಸ್ತಿನಿಂದಿರು ಅಂತಾ ಹೇಳಿದ್ದಕ್ಕೆ ಮಗನೇ ತನ್ನ ತಂದೆ ಭೀಕರವಾಗಿ ಹತ್ಯೆಗೈದ ಘಟನೆ ವಿವೇಕನಗರ ಠಾಣೆ…
ಬಳ್ಳಾರಿ: ಜಿಲ್ಲೆಯ ಶಿಡಿಗಿನಮೊಳ ಗ್ರಾಮದಲ್ಲಿ ಹೊಲದಲ್ಲಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ…
ಚಿಕ್ಕೋಡಿ: ತಾಯಿ ಮತ್ತು ಮಗನ ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ…
ಶಿರಾ: ವಿಷಪೂರಿತ ನೀರು ಕುಡಿದ ಪರಿಣಾಮ ಸುಮಾರು 10 ಮೇಕೆ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕು…
ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಅಮ್ಮಸಂದ್ರದ ಸಮೀಪ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ.…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಸಲ್ಲಿಸಿದ್ದ…
ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ನಮ್ಮ ಶಿವಮೊಗ್ಗದ…
ಕೊರಟಗೆರೆ: ರೈತನೋರ್ವನ ಜಾನುವಾರು ಕೊಟ್ಟಿಗೆಗೆ ಬಿದ್ದ ಆಕಸ್ಮಿಕ ಬೆಂಕಿಯಿಂದ ಕರು ಮತ್ತು ಹಸುಗಳು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿಯ ತೋವಿನಕೆರೆ ಗ್ರಾಮದ ಕೊಂಡಪ್ಪ ಬಿನ್ ದೊಡ್ಡ ತಿಮ್ಮಯ್ಯ ಎಂಬುವರ ಸರ್ವೇ ನಂ.15/3ರಲ್ಲಿ…
Sign in to your account