ಸಂಸಾರ ಕಲಹ ಮಹಿಳೆ ಆತ್ಮಹತ್ಯೆ

79

Get real time updates directly on you device, subscribe now.


ಮಧುಗಿರಿ: ಸಂಸಾರದಲ್ಲಿನ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ಕಟ್ಟೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಬಂದ್ರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ತಿಪ್ಪೇಸ್ವಾಮಿ ಎಂಬುವರ ಪತ್ನಿ ಸುಮಿತ್ರ (27) ಆತ್ಮಹತ್ಯೆ ಮಾಡಿಕೊಂಡವರು, ವಿವಾಹವಾಗಿ 9 ವರ್ಷ ಆಗಿತ್ತು, ಆದರೆ ಮಕ್ಕಳು ಆಗಿರಲಿಲ್ಲ, ಇದರಿಂದ ಸಂಸಾರದಲ್ಲಿ ಕಲಹ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!