ಪರಮೇಶ್ವರ್ ಸಿಎಂ ಆಗಬೇಕು: ಕೆ.ಎನ್.ರಾಜಣ್ಣ

96

Get real time updates directly on you device, subscribe now.


ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಎಂ ಆಗಬೇಕು ಎಂಬುದು ನನ್ನ ಆಸೆ, ಆಗೇ ಆಗ್ತಾರೆ ಅನ್ನುವ ವಿಚಾರ ಅಸತ್ಯವಾಗಲ್ಲ, ಸಿದ್ದರಾಮಯ್ಯ ಅವರು ಯಾವಾಗ ಬಿಡ್ತಾರೋ ಅವಾಗ ಪರಮೇಶ್ವರ್ ಮುಖ್ಯಮಂತ್ರಿ ಆಗ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ನಗರದಲ್ಲಿ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ನನಗೆ ಸಚಿವನಾಗಿರೋದೆ ಸಾಕು,
ನನಗೆ ಯಾವುದೇ ಡಿಸಿಎಂ ಹುದ್ದೆ ಬೇಡ, ನಾನು ಇಲ್ಲಿಯ ತನಕ ಬಂದಿರೋದೆ ಹೆಚ್ಚು ಎಂದರು.

ರಾಜ್ಯದಲ್ಲಿ ಸದ್ಯಕ್ಕೆ ವಿರೋಧ ಪಕ್ಷದವರು ಅಂದ್ರೆ ನೀವೆ ಮಿಡಿಯಾದವರು, ನಾನು ವೇದಿಕೆ ಮೇಲೆ ಹೇಳಿದ್ದೆಲ್ಲಾ,
ನೀವು ಕೇಳಿಸಿಕೊಂಡಿದ್ದೀರಾ ಇಲ್ವಾ, ಅದಕ್ಕೆ ನಾನು ಬದ್ಧ, ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ ಎಂದರು.

Get real time updates directly on you device, subscribe now.

Comments are closed.

error: Content is protected !!