ಕೆರೆಗೆ ಬಿದ್ದು ವ್ಯಕ್ತಿ ಸಾವು

145

Get real time updates directly on you device, subscribe now.


ಹುಳಿಯಾರು: ಹುಳಿಯಾರು ಕೆರೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಕೆರೆಗೆ ಬಿದ್ದು ಸಾವನ್ನಪ್ಪಿರುವ ವ್ಯಕ್ತಿ ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮದ ಸಿದ್ದೇಶ್ (40) ಎಂದು ತಿಳಿದು ಬಂದಿದೆ, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕೆರೆಯಲ್ಲಿ ಮೃತ ದೇಹ ತೇಲುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ದೇಹವನ್ನು ತೆಪ್ಪದ ಸಹಾಯದಿಂದ ಹೊರ ತೆಗೆದು ಮೃತರ ಕುಟುಂಬಕ್ಕೆ ಕೊಟ್ಟಿದ್ದಾರೆ, ಪಿ ಎಸ್ ಐ ಧರ್ಮಾಂಜಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!