ಯುವಕ ನೇಣಿಗೆ ಶರಣು

ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

301

Get real time updates directly on you device, subscribe now.


ಕೊರಟಗೆರೆ: ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿಯೋರ್ವ ಮಲ್ಲೇಶಪುರ ಗ್ರಾಮದ ಸಮೀಪದ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೊರಟಗೆರೆ ತಾಲೂಕಿನ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ದಿನ್ನೇಪಾಳ್ಯದ ವಾಸಿಯಾದ ಲೇ.ಮೂಡ್ಲಪ್ಪನ ಮಗನಾದ ಲಕ್ಷ್ಮೀಕಾಂತರಾಜು (35) ಎಂಬತಾನೆ ಮೃತಪಟ್ಟ ದುರ್ದೈವಿ. ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಎನ್ನಲಾಗಿದೆ.
ಮೃತ ಯುವಕ ಲಕ್ಷ್ಮೀಕಾಂತ ತನ್ನ ಸಾವಿಗೆ ತಾನೇಕಾರಣವೆಂದು ಡೆತ್‌ನೋಟ್ ಬರೆದಿಟ್ಟುಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿಪಿಐ ಸಿದ್ದರಾಮೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್‌ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!