ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

21

Get real time updates directly on you device, subscribe now.


ಕುಣಿಗಲ್: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಒಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲನಾಯಕನ ಹಳ್ಳಿಗ್ರಾಮದಲ್ಲಿ ನಡೆದಿದೆ.
ಜಮೀನೊಂದರ ವಿವಾದ ನ್ಯಾಯಾಲಯ ಮೆಟ್ಟಿಲೇರಿದ್ದು, ಈ ವೇಳೆ ವ್ಯಕ್ತಿ ಒಬ್ಬ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಇದನ್ನು ದೇವರಾಜ್ ಎಂಬವರು ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದು ದೇವರಾಜ್ ಮೇಲೆ ಪ್ರಸಾದ್ ಎಂಬುವರು ಮಾರಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ಗಾಯಗೊಂಡ ದೇವರಾಜ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಘಟನೆಗೆ ಸಂಬಂಧ ಕುಣಿಗಲ್ ಪೊಲೀಸರು ಭೇಟಿ ನೀಡಿ, ದೂರು ಪಡೆದು ಮುಂದಿನ ಕ್ರಮ ಜರುಗಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!