ಸಾಮಾಜಿಕ ಅಂತರ ಇಲ್ಲವೇ ಇಲ್ಲ

ಮಾರ್ಗಸೂಚಿ ಅನುಸರಿಸದ ಅಧಿಕಾರಿಗಳು

714

Get real time updates directly on you device, subscribe now.

ಚಿಕ್ಕನಾಯಕನಹಳ್ಳಿ: ಪಟ್ಟಣದ ಸರ್ಕಾರಿ ಕಚೇರಿಗಳಲ್ಲಿ ನಡೆದ ಬಿ.ಆರ್ ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕೋವಿಡ್ ನ ಯಾವುದೇ ಮಾರ್ಗಸೂಚಿಯನ್ನು ಪಾಲನೆ ಮಾಡದಿರುವುದು ಕಂಡುಬಂದಿತು.
ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಹೆಚ್ಚಳವಾಗುತ್ತಿದ್ದು. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯವೆಂದು ಸರ್ಕಾರ ಮಾರ್ಗಸೂಚಿಯನ್ನು ಹೋರಾಡಿಸಿದು, ಕೋವಿಡ್ ತಡೆಗಟ್ಟಲು ವಿವಿಧ ಕ್ರಮಗಳನ್ನು ಅನುಸರಿಸಲಾಗುತ್ತಿದೆ, ಸಾರ್ವಜನಿಕರಿಗೆ ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡುವಂತೆ ತಿಳಿಸುವ ಅಧಿಕಾರಿಗಳೇ ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡದಿರುವುದು ಎಷ್ಟರ ಮಟ್ಟಿಗೆ ಸರಿ!
ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಅಧಿಕಾರಿಗಳೇ ಮಾಸ್ಕ್ ಧರಿಸದೆ, ಅಂಬೇಡ್ಕರ್ ಜಯಂತಿಯಲ್ಲಿ ಫೋಟೋಗೆ ಪೋಸ್ ಕೊಟ್ಟರು.

Get real time updates directly on you device, subscribe now.

Comments are closed.

error: Content is protected !!