ಅಪಘಾತದಲ್ಲಿ ವ್ಯಕ್ತಿ ಸಾವು

24

Get real time updates directly on you device, subscribe now.


ತಿಪಟೂರು: ನಗರದ ಕಲ್ಪತರು ಕಾಲೇಜ್ ಮುಂಭಾಗ ರಸ್ತೆಯಲ್ಲಿ ಚಲಿಸುತ್ತಿದ್ದ ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನ ಸವಾರನ ಮೇಲೆ ಜೆಸಿಬಿ ಚಾಲಕನ ಅಜಾಗರೂಕತೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಟಿ.ಎಂ.ಅಶೋಕ್ ಕುಮಾರ್(56) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಜೆಸಿಬಿ ಮುಂಭಾಗದಲ್ಲಿ ಟೈರ್ ತುಂಬಿಕೊಂಡು ಬರುತ್ತಿದ್ದುದು ಅಪಘಾತಕ್ಕೆ ಮುಖ್ಯ ಕಾರಣವಾಗಿದೆ ಎಂದು ತಿಳಿದು ಬಂದಿದ್ದು, ಪ್ರಕರಣ ನಗರ ಠಾಣೆ ಪೊಲೀಸ್ ನಿರೀಕ್ಷಕ ವೆಂಕಟೇಶ್.ಸಿ. ದಾಖಲಿಸಿಕೊಂಡಿದ್ದಾರೆ, ಜೆಸಿಬಿ ಚಾಲಕ ಪರಾರಿಯಾಗಿದ್ದಾನೆ.

Get real time updates directly on you device, subscribe now.

Comments are closed.

error: Content is protected !!