ರೈಲಿಗೆ ಸಿಕ್ಕಿ ವಿದ್ಯಾರ್ಥಿನಿ ಆತ್ಮಹತ್ಯೆ

32

Get real time updates directly on you device, subscribe now.


ತಿಪಟೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ತಿಪಟೂರು ಕಲ್ಪತರು ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿನಿ ವರ್ಷಿಣಿ (19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಗ್ಯದ ಸಮಸ್ಯೆಯಿಂದ ಮನನೊಂದು ಬೆಂಗಳೂರಿನಿಂದ ಧಾರವಾಡ ಮಾರ್ಗವಾಗಿ ಚಲಿಸುವ ಸಿದ್ದಗಂಗಾ ಇಂಟರ್ ಸಿಟಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರೈಲ್ವೆ ಮೂಲಗಳು ತಿಳಿಸಿವೆ, ವಿದ್ಯಾರ್ಥಿನಿ ಕಡೂರು ತಾಲ್ಲೂಕು ದೇವರಹಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ.

Get real time updates directly on you device, subscribe now.

Comments are closed.

error: Content is protected !!