ಅಪಘಾತದಲ್ಲಿ ಆ್ಯಂಬುಲೆನ್ಸ್ ಚಾಲಕ ಸಾವು

24

Get real time updates directly on you device, subscribe now.


ಕುಣಿಗಲ್: ಆ್ಯಂಬುಲೆನ್ಸ್ ರಸ್ತೆ ವಿಭಜಕಕ್ಕೆ ಗುದ್ದಿದ ಪರಿಣಾಮ ವಾಹನ ಜಖಂಗೊಂಡು ಚಾಲಕ ಮೃತಪಟ್ಟಿರುವ ಘಟನೆ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಅಗ್ರಹಾರ ಗೇಟ್ ಬಳಿ ಮಂಗಳವಾರ ಸಂಭವಿಸಿದೆ.
ಮೃತನನ್ನು ಮುಳುಬಾಗಿಲು ಮೂಲದ ಶ್ರೀಕಾಂತ (26) ಎಂದು ಗುರುತಿಸಲಾಗಿದೆ, ಈತ ಬೆಂಗಳೂರು ಸಿ.ವಿ.ರಾಮನ್ ಆಸ್ಪತ್ರೆಯಿಂದ ಮೃತ ದೇಹವನ್ನು ಮಂಗಳೂರಿಗೆ ಸಾಗಿಸಿ ವಾಪಸ್ ಹಿಂದಿರುಗುವಾಗ ಘಟನೆ ಸಂಭವಿಸಿದ್ದು ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!