ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ

7

Get real time updates directly on you device, subscribe now.


ಕುಣಿಗಲ್: ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿದ ದುಷ್ಕರ್ಮಿಗಳು ಚಿನ್ನಾಭರಣ ಕಳವು ಮಾಡಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅರೆಪಾಳ್ಯದಲ್ಲಿ ನಡೆದಿದೆ, ಅರೆಪಾಳ್ಯದ ಶಂಕರಪ್ಪ ಎಂಬುವರು ಮನೆಗೆ ಬೀಗ ಹಾಕಿ ಪಟ್ಟಣದಕ್ಕೆ ಆಗಮಿಸಿದ್ದು ಮನೆಗೆ ಹೋಗಿ ನೋಡಿದಾಗ ಮನೆಯ ಬೀರುವಿನದಲ್ಲಿದ್ದ 136 ಗ್ರಾಂ ಚಿನ್ನಾಭರಣ ಕಳವಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಮನೆಗೆ ಬೀಗ ಹಾಕಿ ಸಮೀಪದಲ್ಲೆ ಇಡುವ ಪದ್ಧತಿಯಿದ್ದು ಇಲ್ಲಿಯೂ ಇದೆ ರೀತಿ ನಡೆದಿದ್ದು, ದುಷ್ಕರ್ಮಿಗಳು ಇದರ ಲಾಭ ಪಡೆದು ಕಳವು ಮಾಡಿದ್ದಾರೆ ಎನ್ನಲಾಗಿದೆ, ಘಟನೆ ಸಂಬಂಧ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!