ಕಾರು ಉರುಳಿ ಚಾಲಕ ಸಾವು

1

Get real time updates directly on you device, subscribe now.


ಕುಣಿಗಲ್: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕಕ್ಕೆ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೇಮಾವತಿ ಕ್ರಾಸ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತನನ್ನು ಹಾಸನದ ಅರುಣಕುಮಾರ್ (25)ಎಂದು ಗುರುತಿಸಲಾಗಿದ್ದು ಈತ ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ ಘಟನೆ ಸಂಭವಿಸಿದೆ, ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!