ಅಪಘಾತದಲ್ಲಿ ಸವಾರ ಸಾವು

5

Get real time updates directly on you device, subscribe now.


ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಸೀಮಾಂಧ್ರ ಗಡಿ ಭಾಗದ ಜಲತಿಮ್ಮಹಳ್ಳಿ ಬಳಿ ಚಲಿಸುತಿದ್ದು ದ್ವಿಚಕ್ರ ವಾಹನಕ್ಕೆ ಕ್ರೈನ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಹಿಂದೂಪುರ ನಿವಾಸಿ ರಾಜು (45) ಮೃತಪಟ್ಟಿದ್ದಾನೆ.
ಹಿಂಬದಿ ಸವಾರ ರಾಜೇಶ್ ಹಿಂದೂಪುರದ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದು, ಕ್ರೈನ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ, ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತ ದೇಹವನ್ನು ಮಧುಗಿರಿ ಶವಾಗಾರದಲ್ಲಿ ಇರಿಸಲಾಗಿದೆ.

Get real time updates directly on you device, subscribe now.

Comments are closed.

error: Content is protected !!