ರಸ್ತೆಯಲ್ಲಿದ್ದ ಗುಂಡಿ ಮುಚ್ಚಿದ ಆಡಳಿತ

225

Get real time updates directly on you device, subscribe now.

ಚಿಕ್ಕನಾಯಕನಹಳ್ಳಿ: ಪಟ್ಟಣದ ಹೆಂಕಣ್ಣನಕಟ್ಟೆ ಪಾರ್ಕ್ ಬಳಿಯ ಚಿಕ್ಕನಾಯಕನಹಳ್ಳಿ ತಿಪಟೂರು ರಸ್ತೆಯಲ್ಲಿ ಪೈಪ್ಲೈನ್ಗಾಗಿ ತೆಗೆದಿದ್ದ ಗುಂಡಿ ಮುಚ್ಚುವ ಮೂಲಕ ಪತ್ರಿಕೆ ವರದಿಯಿಂದ ಎಚ್ಚೆತ್ತುಕೊಂಡ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಉತ್ತಮ ಕೆಲಸ ಮಾಡಲಾಗಿದೆ.
ಹಲವಾರು ದಿನಗಳಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಗುಂಡಿಯ ಬಗ್ಗೆ ತುಮಕೂರು ವಾರ್ತೆ ಪತ್ರಿಕೆ ಸುದ್ದಿ ಪ್ರಕಟಣೆ ಮಾಡಿತ್ತು, ವರದಿ ಪ್ರಕಟವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಗುಂಡಿಗೆ ಕಾಂಕ್ರಿಟ್ ಹಾಕಿ ಮುಚ್ಚಿಸಿದ್ದು ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

Get real time updates directly on you device, subscribe now.

Comments are closed.

error: Content is protected !!