ವ್ಯಕ್ತಿ ಆತ್ಮಹತ್ಯೆ

100

Get real time updates directly on you device, subscribe now.

ಕೊರಟಗೆರೆ: ಮಾನಸಿಕ ಖಿನ್ನತೆಗೆ ಒಳಾಗಿದ್ದ ವ್ಯಕ್ತಿಯೊಬ್ಬ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೋಮ್ಮಲದೇವಿ ಪುರ ಗ್ರಾಪಂನ ತೊಗರಿಘಟ್ಟ ಗ್ರಾಮದ ಹನುಮಂತರಾಯಪ್ಪ ಅವರ ಮಗನಾದ ರವಿಕುಮಾರ್ (39) ವರ್ಷದ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ, ಕಳೆದ ಹಲವು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ವ್ಯಕ್ತಿ ಗ್ರಾಮದ ಹೊರವಲಯದ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೊರಟಗೆರೆ ಪಿಎಸೈ ಮುತ್ತುರಾಜು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!