ಬಿಜೆಪಿ ಬರೀ ಬೊಗಳೆ ಬಿಡುತ್ತೆ

214

Get real time updates directly on you device, subscribe now.

ತುಮಕೂರು:ಶಿರಾ ಉಪ ಚುನಾವಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾದಿಯಾಗಿ ಬಿಜೆಪಿ ಸಚಿವರು, ಶಾಸಕರು, ಮುಖಂಡರು ನೀಡಿದ ಎಲ್ಲಾ ಭರವಸೆಗಳು ಪೊಳ್ಳು ಎಂಬುದು ಜನತೆಗೆ ಗೊತ್ತಾಗಿದೆ. ಚುನಾವಣೆ ನಡೆದು 9 ತಿಂಗಳು ಕಳೆದರೂ ಮದಲೂರು ಕೆರೆ ತುಂಬಿಲ್ಲ, ಕಾಡುಗೊಲ್ಲರ ಅಭಿವೃದ್ಧಿ ನಿಗಮ ಜಾರಿಗೆ ಬಂದಿಲ್ಲ, ಒಳಮೀಸಲಾತಿ ಜಾರಿಯಾಗಿಲ್ಲ, ಕೇವಲ ಸುಳ್ಳು ಭರವಸೆ ನೀಡಿ ಜನರನ್ನು ಮೋಸ ಮಾಡಿದೆ, ಅಲ್ಲದೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಮತದಾರರಿಗೆ ಮಂಕುಬೂದಿ ಎರಚಿದೆ, ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಕ್ಷೇತ್ರದ ಜನರು ಮುಂದಿನ ಚುನಾವಣೆಯಲ್ಲಿ ನೀಡಲಿದ್ದಾರೆ.

Get real time updates directly on you device, subscribe now.

Comments are closed.

error: Content is protected !!