ದೇವಸ್ಥಾನದಲ್ಲಿ ಕಳವು

280

Get real time updates directly on you device, subscribe now.

ನಿಟ್ಟೂರು: ಗುಬ್ಬಿ ತಾಲೂಕಿನ ನಿಟ್ಟೂರು ಸಂಪಿಗೆ ರಸ್ತೆಯಲ್ಲಿರುವ ಶ್ರೀಗಂಗಾ ಪುಣ್ಯಕ್ಷೇತ್ರದಲ್ಲಿ ತಡ ರಾತ್ರಿಯಲ್ಲಿ ದೇವಸ್ಥಾನದ ಬಾಗಿಲು ಮುರಿದು ಗಂಗಾ ತಾಯಿಯ ಚಿನ್ನದ ತಾಳಿ ಹಾಗೂ ಪೂಜಾ ಸಾಮಗ್ರಿಗಳು ಗಂಗಾ ತಾಯಿ ದೇವಸ್ಥಾನದ ಸುಮಾರು 20 ಸಾವಿರಕ್ಕೂ ಹೆಚ್ಚು ಹುಂಡಿಯ ಹಣವನ್ನು ಕಳವು ಮಾಡಿದ್ದಾರೆ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!