ಅಪಘಾತದಲ್ಲಿ ಬೈಕ್‌ ಸವಾರ ಸಾವು

275

Get real time updates directly on you device, subscribe now.

ಕುಣಿಗಲ್‌: ಬೈಕ್‌ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಹುಲಿಯೂರುದುರ್ಗ ಪೊಲೀಸ್‌ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ಗೊಲ್ಲರಹಟ್ಟಿ ಸಮೀಪ ಸಂಭವಿಸಿದೆ.
ಮೃತನನ್ನು ಎಸ್‌.ಬೊಮ್ಮನಹಳ್ಳಿಯ ಮೂಡ್ಲಗಿರಿಗೌಡ (38)ಎಂದು ಗುರುತಿಸಲಾಗಿದ್ದು, ಈತ ಬುಧವಾರ ರಾತ್ರಿ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಬರುವಾಗ ಎದುರಿಗೆ ಬಂದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿ ಮೃತಪಟ್ಟಿದ್ದು, ಹುಲಿಯೂರು ದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!