ಆದೇಶ ಪಾಲಿಸದ ಪಿಎಸ್‌ಐ ಅಮಾನತು

143

Get real time updates directly on you device, subscribe now.

ತುಮಕೂರು: ಕೆಲಸಕ್ಕೆ ವರದಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಪಿಎಸ್‌ಐ ಮಂಜುನಾಥ್ ಅವರನ್ನು ಐಜಿಪಿ ಕೆಲಸದಿಂದ ಅಮಾನತುಗೊಳಿಸಿದ್ದಾರೆ.
ಮಂಜುನಾಥ್ ಕೊರಟಗೆರೆ ಠಾಣೆಯಿಂದ ಚಿಕ್ಕನಾಯಕನಹಳ್ಳಿ ಠಾಣೆಗೆ ವರ್ಗಾವಣೆ ಆಗಿದ್ದರು. ಕೊರಟಗೆರೆ ಠಾಣೆಯಿಂದ ಬಿಡುಗಡೆಯಾಗಿದ್ದರೂ ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ಕೆಲಸಕ್ಕೆ ವರದಿ ಮಾಡಿಕೊಂಡಿರಲಿಲ್ಲ. ಮಂಜುನಾಥ್ ಇಲಾಖೆ ಆದೇಶ ಪಾಲಿಸದ ಕಾರಣಕ್ಕೆ ಅವರನ್ನು ಅಮಾನತುಗೊಳಿಸಲಾಗಿದೆ.

Get real time updates directly on you device, subscribe now.

Comments are closed.

error: Content is protected !!