ಅಪರಿಚಿತ ವ್ಯಕ್ತಿ ನೇಣಿಗೆ ಶರಣು

302

Get real time updates directly on you device, subscribe now.

ಮಧುಗಿರಿ: ತಾಲ್ಲೂಕಿನ ಕಸಬಾ ಹೋಬಳಿ ಬಸವನಹಳ್ಳಿ ಸಮೀಪ ಈರಣ್ಣನ ಬೆಟ್ಟದ ಮೇಲ್ಭಾಗದ ಜಾಲಗಿರಿ ಮರಕ್ಕೆ ಅಪರಿಚಿತ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

ಪ್ರೊಬೆಷನರಿ ಪಿಎಸ್ಐ ಧಮಾಜಿ, ಪೊಲೀಸ್ ಸಿಬ್ಬಂದಿ ಕಾಂತರಾಜು, ಕಲ್ಲೇಶ್, ಶಿವಣ್ಣ, ಈರಣ್ಣನ ಬೆಟ್ಟದಿಂದ ವ್ಯಕ್ತಿಯನ್ನು ಬೆಟ್ಟದಿಂದ ಕೆಳಗೆ ತಮ್ಮ ಹೆಗಲ ಮೇಲೆ ಹೊತ್ತು ತಂದಿದ್ದಾರೆ.
ಸ್ಥಳಕ್ಕೆ ಸಿಪಿಐ ಸರ್ದಾರ್ , ಪಿಎಸ್ಐ ತಾರಾ ಸಿಂಗ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದು ಮಧುಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!