ಸರ ಕಸಿದು ಕಳ್ಳರು ಪರಾರಿ

217

Get real time updates directly on you device, subscribe now.

ಕುಣಿಗಲ್: ವಿಳಾಸ ಕೇಳುವ ನೆಪದಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿರುವ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಿತ್ತನಾಗಮಂಗಲ ಗ್ರಾಮದ ಹೊರ ವಲಯದಲ್ಲಿ ದನ ಮೇಯಿಸುತ್ತಿದ್ದ ಲಕ್ಷ್ಮಮ್ಮ ಎಂಬಾಕೆಯ ಬಳಿ ಬೈಕ್ನಲ್ಲಿ ಬಂದ ಇಬ್ಬರು ಯುವಕರು ಹಿಂದಿಯಲ್ಲಿ ಮಾತನಾಡುತ್ತಾ ವಿಳಾಸ ಕೇಳುವ ನೆಪದಲ್ಲಿ ವೃದ್ಧೆ ಕತ್ತಿನಲ್ಲಿದ್ದ 80ಗ್ರಾಂ ಸರ ಕಸಿದು ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೃದ್ಧೆಯ ಸಂಬಂಧಿಕರು ಕುಣಿಗಲ್ ಪೊಲೀಸರಿಗೆ ದೂರು ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!