ವ್ಯಕ್ತಿ ಆತ್ಮಹತ್ಯೆ

154

Get real time updates directly on you device, subscribe now.


ಗುಬ್ಬಿ: ಪಟ್ಟಣದ ಸುಭಾಷ್ ನಗರದ ರೈತ ಸಿದ್ದಪ್ಪ (60) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಹಳ ವರ್ಷದಿಂದ ಅಡಿಕೆ ಕೃಷಿ ಮಾಡಿಕೊಂಡು ಬಂದಿರುವ ಸಿದ್ದಪ್ಪ ಅವರು ಅಡಿಕೆ ಚೇಣಿ ಸಹ ಮಾಡಿದ್ದಾರೆ. ಇತ್ತೀಚಿಗೆ ಅಡಿಕೆ ದರ ತೀವ್ರ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಈ ಬಾರಿ ಅಡಿಕೆ ದರ ಸಾಕಷ್ಟು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ ಸಿದ್ದಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗುಬ್ಬಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವಗಾರದಲ್ಲಿ ಶವ ಪರೀಕ್ಷೆ ನಡೆಸಲಾಯಿತು. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!