Ad imageAd image

ಪ್ರಪಾತಕ್ಕೆ ಉರುಳಿ ಬಿದ್ದ ಬಸ್

ಚಿಕ್ಕಮಗಳೂರು: ಕೆ ಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ನಡೆದಿದೆ. ಬಸ್ ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಭಾರೀ ಮಳೆ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ 30 ಅಡಿ ಇದ್ದ ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಅದರಲ್ಲಿ 30 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕೂಡಲೇ…

Editor TumkurVarthe

ಗೃಹಿಣಿ ನೇಣಿಗೆ ಶರಣು

ಕುಣಿಗಲ್: ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಳನೆ ವಾರ್ಡ್ನಲ್ಲಿ ನಡೆದಿದೆ. ನೇಣಿಗೆ ಶರಣಾದ ಗೃಹಿಣಿಯನ್ನು ಆಶಾ( 30 )ಎಂದು ಗುರುತಿಸಲಾಗಿದೆ, ಈಕೆಯ ಪತಿ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಮಾರಾಟ ಮಾಡಿ ತೀವ್ರ ಸಮಸ್ಯೆ ಉಂಟು ಮಾಡುತ್ತಿದ್ದ ಎಂದು ಆರೋಪಿಸಲಾಗಿದ್ದು, ಕೌಟುಂಬಿಕ ಗೊಂದಲದಿಂದ ಬೇಸತ್ತು ನೇಣಿಗೆ ಶರಣಾಗಿದ್ದು, ಘಟನೆ ಸಂಭಂದ ಕುಣಿಗಲ್ ಪ್ರವಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Editor TumkurVarthe

ವ್ಯಕ್ತಿಯೊಬ್ಬನ ಬರ್ಬರ ಕೊಲೆ

ಕುಣಿಗಲ್: ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಂಗನಾಥಸ್ವಾಮಿ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ ಎಸೆದು ಹೋಗಿರುವ ಘಟನೆ ಬುಧವಾರ ಸಂಜೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಇಸ್ಲಾಂಪುರ ವಾಸಿ ಅಜರುದ್ದೀನ್ (30) ಎಂದು ಗುರುತಿಸಲಾಗಿದೆ, ಬುಧವಾರ ಸಂಜೆ ರಂಗನಾಥ ಸ್ವಾಮಿ ಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಗುಡ್ಡದ ಸಮೀಪದ ಬಂಡೆಗಳ ಬಳಿ ಕೆಟ್ಟ ವಾಸನೆ ಬರತೊಡಗಿದ್ದ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ,…

Editor TumkurVarthe

ಪ್ರಪಾತಕ್ಕೆ ಉರುಳಿ ಬಿದ್ದ ಬಸ್

ಚಿಕ್ಕಮಗಳೂರು: ಕೆ ಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ನಡೆದಿದೆ. ಬಸ್ ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಭಾರೀ ಮಳೆ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ 30 ಅಡಿ ಇದ್ದ ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಬಸ್ಸಿನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಅದರಲ್ಲಿ 30 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕೂಡಲೇ…

Editor TumkurVarthe

ಗೃಹಿಣಿ ನೇಣಿಗೆ ಶರಣು

ಕುಣಿಗಲ್: ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಳನೆ ವಾರ್ಡ್ನಲ್ಲಿ ನಡೆದಿದೆ. ನೇಣಿಗೆ ಶರಣಾದ ಗೃಹಿಣಿಯನ್ನು ಆಶಾ( 30 )ಎಂದು ಗುರುತಿಸಲಾಗಿದೆ, ಈಕೆಯ ಪತಿ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಮಾರಾಟ ಮಾಡಿ ತೀವ್ರ ಸಮಸ್ಯೆ ಉಂಟು ಮಾಡುತ್ತಿದ್ದ ಎಂದು ಆರೋಪಿಸಲಾಗಿದ್ದು, ಕೌಟುಂಬಿಕ ಗೊಂದಲದಿಂದ ಬೇಸತ್ತು ನೇಣಿಗೆ ಶರಣಾಗಿದ್ದು, ಘಟನೆ ಸಂಭಂದ ಕುಣಿಗಲ್ ಪ್ರವಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Editor TumkurVarthe
- Sponsored -
Ad imageAd image
Weather
35°C
Tumkūr
broken clouds
35° _ 35°
19%
5 km/h
Sun
34 °C

Follow US

Discover Categories

ಗೃಹಿಣಿ ನೇಣಿಗೆ ಶರಣು

ಕುಣಿಗಲ್: ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಳನೆ ವಾರ್ಡ್ನಲ್ಲಿ…

Editor TumkurVarthe

ವ್ಯಕ್ತಿಯೊಬ್ಬನ ಬರ್ಬರ ಕೊಲೆ

ಕುಣಿಗಲ್: ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಂಗನಾಥಸ್ವಾಮಿ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ…

Editor TumkurVarthe

ವಿದ್ಯಾರ್ಥಿನಿ ಆತ್ಮಹತ್ಯೆ

ಹುಳಿಯಾರು: ಹೊಟ್ಟೆನೋವು ತಾಳಲಾರದೆ ಕಾಳಿನ ಮಾತ್ರೆ ಸೇವಿಸಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಳಿಯಾರು…

Editor TumkurVarthe

ವಿಷಯುಕ್ತ ನೀರು ಕುಡಿದು 10 ಮೇಕೆ ಸಾವು

ಶಿರಾ: ವಿಷಪೂರಿತ ನೀರು ಕುಡಿದ ಪರಿಣಾಮ ಸುಮಾರು 10 ಮೇಕೆ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕು…

Editor TumkurVarthe

ಕಾರ್ ಗೆ ಬಸ್ ಡಿಕ್ಕಿ- ನಾಲ್ವರ ದುರ್ಮರಣ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ…

Editor TumkurVarthe

ಹನಿ ಟ್ರಾಪ್ ವಿಚಾರಕ್ಕೆ ತಾರ್ಕಿಕ ಅಂತ್ಯ ಅಗತ್ಯ

ಗುಬ್ಬಿ: ರಾಷ್ಟ್ರಾದ್ಯಾಂತ ಸದ್ದು ಮಾಡುತ್ತಿರುವ ಹನಿ ಟ್ರಾಪ್ ವಿಚಾರಕ್ಕೆ ತಾರ್ಕಿಕ ಅಂತ್ಯ ಸಿಗಬೇಕು, ವೈಯಕ್ತಿಕ ಜೀವನದ…

Editor TumkurVarthe

ಸಿಲಿಂಡರ್ ಸ್ಪೋಟಗೊಂಡು ಮನೆಗಳು ಭಸ್ಮ

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಲ್ಲಯ್ಯನಪಾಳ್ಯ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ನಂತರ ಗ್ಯಾಸ್ ಸಿಲಿಂಡರ್…

Editor TumkurVarthe

ಬಲವಂತವಾಗಿ ವಿವಾಹ- ಪ್ರಕರಣ ದಾಖಲು

ಕುಣಿಗಲ್: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ವಿವಾಹವಾಗಿ ಅಕ್ರಮ ಬಂಧರದಲ್ಲಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಲಕಿಯ ತಾಯಿ ನೀಡಿದ…

Editor TumkurVarthe
Create an Amazing Newspaper

Sponsored Content

ಮೂವರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತ ತಂದೆ ತನ್ನ ಆರು ವರ್ಷದ ಮಗಳು ಸೇರಿದಂತೆ ಮೂವರನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ.…

Editor TumkurVarthe

Follow Writers

Editor TumkurVarthe 55 Articles
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು
- Sponsored -
Ad image