ಕೊರಟಗೆರೆ: ಅಕ್ರಮವಾಗಿ ಮಣ್ಣು ಸಾಗಾಣಿಕೆಯಲ್ಲಿ ತೊಡಗಿದ್ದ ಟ್ರಾಕ್ಟರ್ ಚಾಲಕನ ಅವೈಜ್ಞಾನಿಕ ಮತ್ತು ಅತಿವೇಗದ ಚಾಲನೆಯಿಂದ ಐಸ್ ಕ್ರೀಂ ಮಾರಾಟ ಮಾಡಲು ತೆರಳುತ್ತಿದ್ದ ದ್ವೀಚಕ್ರ ವಾಹನದ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಸಮೀಪದ ಟ್ರಾಕ್ಟರ್ ಮತ್ತು ದ್ವೀಚಕ್ರ ವಾಹನದ ನಡುವೆ ಅಪಘಾತ ನಡೆದಿದ್ದು ಅಲಪನಹಳ್ಳಿಯ ಲಿಂಗಪ್ಪ (50) ಮೃತ ದುರ್ದೈವಿ. ಕ್ಯಾಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಂಪುಗಾನಹಳ್ಳಿಯಿಂದ ಲಂಕೇನಹಳ್ಳಿ ಸಂಪರ್ಕ ಕಲ್ಪಿಸುವ ಮಾರ್ಗದ ಮಧ್ಯೆ ನಡೆದ ಅಪಘಾತದಲ್ಲಿ ಟ್ರಾಕ್ಟರ್ ಚಾಲಕನ…
ಗುಬ್ಬಿ: ಗುಬ್ಬಿ ಪಟ್ಟಣ ಪಂಚಾಯಿತಿ ಸದಸ್ಯಜಿ.ಎನ್.ಅಣ್ಣಪ್ಪ ಸ್ವಾಮಿ ಹನಿ ಟ್ರ್ಯಾಪ್ ಬಲೆಗೆ ಬಿದ್ದಿದ್ದು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಸಂದರ್ಭದಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಅಣ್ಣಪ್ಪ ಸ್ವಾಮಿ ಪ್ರಕರಣ ದಾಖಲು ಮಾಡಿದ್ದಾರೆ. ಫೇಸ್ ಬುಕ್ ನಲ್ಲಿ ಬಂದ ಫ್ರೆಂಡ್ ರಿಕ್ವೆಸ್ಟ್ ಗೆ ಒಪ್ಪಿಗೆ ನೀಡಿ ನಂತರ ಹಾಯ್, ಬಾಯ್, ಗುಡ್ ಮಾನಿರ್ಂಗ್ ಅಂತೆಲ್ಲ ಬೆಳೆದ ಸಲುಗೆ ಮಿತಿ ಮೀರಿ ವೀಡಿಯೋ ಕಾಲಿಂಗ್ ಮಾಡಿ ಮಾತನಾಡುವ ಮಟ್ಟ ತಲುಪಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಮಹಿಳೆ ಹಲವು ಕಡೆ ಬಲವಂತವಾಗಿ ಕರೆಸಿಕೊಂಡು ಮದುವೆಯಾಗುವಂತೆ ಒತ್ತಾಯಿಸುತ್ತಿದಳು ಎನ್ನಲಾಗಿದೆ. ನಾನು…
ಕೊರಟಗೆರೆ: ರೈತನೋರ್ವನ ಜಾನುವಾರು ಕೊಟ್ಟಿಗೆಗೆ ಬಿದ್ದ ಆಕಸ್ಮಿಕ ಬೆಂಕಿಯಿಂದ ಕರು ಮತ್ತು ಹಸುಗಳು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿಯ ತೋವಿನಕೆರೆ ಗ್ರಾಮದ ಕೊಂಡಪ್ಪ ಬಿನ್ ದೊಡ್ಡ ತಿಮ್ಮಯ್ಯ ಎಂಬುವರ ಸರ್ವೇ ನಂ.15/3ರಲ್ಲಿ ನಿರ್ಮಿಸಲಾದ ಜಾನುವಾರು ಕೊಟ್ಟಿಗೆಗೆ ತಡರಾತ್ರಿ ಆಕಸ್ಮಿಕ ಬೆಂಕಿ ತಗಲಿ ಹಸುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ರೈತನ ಸಮಯ ಪ್ರಜ್ಞೆಯಿಂದ ಗಾಯಗೊಂಡ ಕರುವನ್ನು ರಕ್ಷಣೆ ಮಾಡಲಾಗಿತ್ತು. ಘಟನೆಯ ಬಗ್ಗೆ ಪಶು ಇಲಾಖೆಯ ವೈದ್ಯರಿಗೆ ಮಾಹಿತಿ ತಿಳಿಸಿದ ಕೂಡಲೇ ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಕರುವಿಗೆ…
ಕೊರಟಗೆರೆ: ಅಕ್ರಮವಾಗಿ ಮಣ್ಣು ಸಾಗಾಣಿಕೆಯಲ್ಲಿ ತೊಡಗಿದ್ದ ಟ್ರಾಕ್ಟರ್ ಚಾಲಕನ ಅವೈಜ್ಞಾನಿಕ ಮತ್ತು ಅತಿವೇಗದ ಚಾಲನೆಯಿಂದ ಐಸ್…
ಕೊರಟಗೆರೆ: ರೈತನೋರ್ವನ ಜಾನುವಾರು ಕೊಟ್ಟಿಗೆಗೆ ಬಿದ್ದ ಆಕಸ್ಮಿಕ ಬೆಂಕಿಯಿಂದ ಕರು ಮತ್ತು ಹಸುಗಳು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿಯ ತೋವಿನಕೆರೆ ಗ್ರಾಮದ ಕೊಂಡಪ್ಪ ಬಿನ್ ದೊಡ್ಡ ತಿಮ್ಮಯ್ಯ ಎಂಬುವರ ಸರ್ವೇ ನಂ.15/3ರಲ್ಲಿ…
Sign in to your account